ಚುನಾವಣಾ ಪ್ರಚಾರ : ಬಂಜಾರ ಸಮುದಾಯದ ಉಡುಗೆ ತೊಟ್ಟು ಸಂಭ್ರಮಿಸಿದ ಗೀತಾ ಶಿವ ರಾಜ್ಕುಮಾರ್
ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗ ಅಖಾಡದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಗೀತಾರನ್ನು ಸಂಸದೆಯಾಗಿ ನೋಡಬೇಕೆಂಬ ಆಸೆ ಶಿವಣ್ಣ ಅವರಲ್ಲಿಯೂ ಇದೆ. ಈ ಬಾರಿ ಗೀತಾರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಹಾಗೇ ಸಿನಿಮಾ ಶೂಟಿಂಗ್ ಜೊತೆ ಜೊತೆಗೆ ಗೀತಾ ಅವರ ಜೊತೆ ಪ್ರಚಾರ ಕಾರ್ಯದಲ್ಲೂ ತೊಡಗಿದ್ದಾರೆ. ಇಂದು ಗೀತಾ ಅವರು ಶಿವಣ್ಣ ಜೊತೆಗೆ ತಾಂಡಾಗಳಿಗರ ತೆರಳಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಂಜಾರ ಸಮುದಾಯ ದೊಡ್ಡಮಟ್ಟದಲ್ಲಿ ಇರುವ ಕಾರಣ, […]