# Tags

ಪ್ರಾಣಿ ಪ್ರಿಯ ದರ್ಶನ್‌ ಒಮ್ಮೆ ಕುದುರೆ ಕಳ್ಳತನ ಮಾಡಲು ಹೋಗಿದ್ರಂತೆ ಗೊತ್ತಾ..!

ದರ್ಶನ್‌ ಪ್ರಾಣಿ ಪ್ರಿಯ ಅನ್ನೋದು ಎಲ್ಲರಿಗೂ ಗೊತ್ತು. ಎಷ್ಟು ಕ್ರೇಜ್‌ ಇದೆ ಅನ್ನೋದು ಎಲ್ಲರಿಗೂ ಗೊತ್ತು. ಆದರೆ ಪ್ರಾಣಿಯ ವಿಚಾರದಲ್ಲಿ ನಿಮಗೆ ಗೊತ್ತಿಲ್ಲದ ಒಂದು ಸಂಗತಿ ಇದೆ. ಅದನ್ನ ಇಲ್ಲಿ ಹೇಳ್ತೀವಿ ಕೇಳಿ. ದರ್ಶನ್‌ ಅವರು ತಮಗೆ ಅಂತ ಅಪ್ಪ ಕೊಡುತ್ತಿದ್ದ ಹಣದಲ್ಲಿ ತಿನ್ನುವುದನ್ನು ಬಿಟ್ಟು ಪ್ರಾಣಿಗಳಿಗೆ ಮೇವು ತರುತ್ತಿದ್ದರಂತೆ. ಅಷ್ಟೆ ಅಲ್ಲ ತಮ್ಮ ಮತ್ತು ಅಕ್ಕನ ಬಳಿ ಹೋಗಿ, ತಿಂಡಿ ತಿಂದು ಉಳಿದ ಹಣವನ್ನು ಕೊಡಿ, ಪ್ರಾಣಿಗೆ ಆಹಾರ ತಂದರೆ ನಿಮಗೂ ಪುಣ್ಯ ಬರುತ್ತದೆ ಅಂತ […]

ತಾಯಿಯನ್ನು ಕಂಡ ದರ್ಶನ್ ಮುಖದಲ್ಲಿ ಸಂತಸ

ಇಂದು ದರ್ಶನ್ ಮೊಗದಲ್ಲಿ ಕೊಂಚ ನಗು ಕಂಡಿದೆ. ಅದಕ್ಕೆ ಕಾರಣ ಅವರ ತಾಯಿ ಮೀನಾ ತೂಗುದೀಪ. ಹೌದು ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಮೇಲೆ ದರ್ಶನ್ ಅವರನ್ನು ನೋಡಲು ಮೀನಾ ಅವರು ಬಂದಿರಲಿಲ್ಲ. ಯಾಕಂದ್ರೆ ಬೆಂಗಳೂರಿನಿಂದ ಬಳ್ಳಾರಿಗೆ 300 ಕಿಲೋ ಮೀಟರ್ ಆಗುತ್ತದೆ. ಹೀಗಾಗಿಯೇ ಮೀನಾ ಅವರು ಮಗನನ್ನು ನೋಡಲು ಬಂದಿರಲಿಲ್ಲ. ದರ್ಶನ್ ಕನವರಿಸುತ್ತಿದ್ದ ಕಾರಣಕ್ಕೆ ಜೈಲಿಗೆ ಬಂದಿದ್ದಾರೆ. ಇಂದು ಬಳ್ಳಾರಿ ಜೈಲಿಗೆ ಅವರ ತಾಯಿ, ಅಕ್ಕ, ಭಾವ, ಮಕ್ಕಳು ಭೇಟಿ ನೀಡಿದ್ದಾರೆ. ಕುಟುಂಬಸ್ಥರನ್ನು ಕಂಡು ದರ್ಶನ್ […]

Translate »