# Tags

ಬಾಕ್ಸ್ ಆಫೀಸ್ ಸುನಾಮಿ: 48 ಗಂಟೆಗಳಲ್ಲಿ ₹100 ಕೋಟಿ ಬಾಚಿದ ಚಿರಂಜೀವಿ!

ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರವು ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಿ ಅಭೂತಪೂರ್ವ ಯಶಸ್ಸು ಗಳಿಸಿದೆ. ಅನಿಲ್ ರವಿಪುಡಿ ನಿರ್ದೇಶನದ ಈ ಚಿತ್ರ ಕೇವಲ ಎರಡು ದಿನಗಳಲ್ಲಿ 100 ಕೋಟಿ ರೂಪಾಯಿ ಕ್ಲಬ್ ಸೇರಿ ಬ್ಲಾಕ್‌ಬಸ್ಟರ್ ಎನಿಸಿಕೊಂಡಿದೆ. ಚಿರಂಜೀವಿ ಅವರ ಅಭಿನಯ, ನಯನತಾರಾ ಉಪಸ್ಥಿತಿ, ಮತ್ತು ಕೌಟುಂಬಿಕ ಮನರಂಜನೆ ಪ್ರೇಕ್ಷಕರನ್ನು ಆಕರ್ಷಿಸಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರವು ಅಭೂತಪೂರ್ವ ಯಶಸ್ಸನ್ನು ಗಳಿಸಿದೆ. ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶಿಸಿದ್ದಾರೆ. […]

ಕರ್ನಾಟಕದಲ್ಲೂ ಮೆಗಾಸ್ಟಾರ್ ಚಿರಂಜೀವಿ ಹವಾ – ‘MSVPG’ ಎರಡನೇ ದಿನ ಭರ್ಜರಿ ಕಲೆಕ್ಷನ್!

ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಕಮ್‌ಬ್ಯಾಕ್ ಮಾಡಿದ್ದಾರೆ. ಒಂದಿಷ್ಟು ಸೋಲುಗಳ ಬಳಿಕ ಚಿರಂಜೀವಿ ನಟಿಸಿದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾಗೆ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದೆ. ಮೆಗಾಸ್ಟಾರ್ ಲುಕ್, ಖದರ್ ಅನ್ನಂತೂ ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. ಚಿರಂಜೀವಿ ಈ ಸಿನಿಮಾದಲ್ಲಿ ಯಂಗ್ ಲುಕ್ ಕೊಟ್ಟಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಇಷ್ಟ ಆಗಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ‘ಮನ ಶಂಕರ ವರಪ್ರಸಾದ್ ಗಾರು’ ಕೇವಲ ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಷ್ಟೇ ಅಲ್ಲ. ಕರ್ನಾಟಕದಲ್ಲಿಯೂ ಉತ್ತಮ ಬ್ಯುಸಿನೆಸ್ ಮಾಡಿದೆ. ಅದರಲ್ಲೂ […]

ಮೆಗಾಸ್ಟಾರ್ ಚಿರಂಜೀವಿ ಚಿತ್ರದ ಪ್ರದರ್ಶನದ ವೇಳೆ ಥಿಯೇಟರಿನಲ್ಲಿ ಅಭಿಮಾನಿ ಸಾವು

ಕಳೆದ ವರ್ಷ ಸಂಕ್ರಾಂತಿ ಸಂಭ್ರಮದಲ್ಲಿ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ರಿಲೀಸ್ ಆಗಿ ಬ್ಲಾಕ್‌ಬಸ್ಟರ್ ಆಗಿದೆ. ಚಿರಂಜೀವಿ ಹಲವು ವರ್ಷಗಳ ಬಳಿಕ ಗೆಲುವು ಕಂಡಿದ್ದು, ಅಭಿಮಾನಿಗಳು ಸಂಭ್ರಮದಲ್ಲಿದ್ದಾರೆ. ಆದರೆ, ಹೈದರಾಬಾದ್ ಥಿಯೇಟರ್‌ನಲ್ಲಿ ಸಿನಿಮಾ ನೋಡುತ್ತಿದ್ದ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವುದು ದುಃಖಕರ ಸಂಗತಿ. ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಬ್ಲಾಕ್​​ಬಸ್ಟರ್ ಆಗಿದೆ. ಈ ಸಿನಿಮಾ ಒಳ್ಳೆಯ ಟಾಕ್ ಪಡೆದುಕೊಂಡಿದೆ. ಅಭಿಮಾನಿಗಳು ವಿಂಟೇಜ್ ಬಾಸ್ ಮತ್ತೆ ಬಂದಿದ್ದಾರೆ ಎಂದು ಸಂಭ್ರಮಿಸುತ್ತಿದ್ದಾರೆ. […]

ಸಕ್ಸೆಸ್ ಟ್ರ್ಯಾಕ್‌ಗೆ ಮರಳಿದ ಮೆಗಾಸ್ಟಾರ್ ಚಿರಂಜೀವಿ: ‘ಶಂಕರ ವರ ಪ್ರಸಾದ್’ ಗಳಿಕೆ ಎಷ್ಟು?

 ಸತತ ಸೋಲು ಕಂಡಿದ್ದ ಮೆಗಾಸ್ಟಾರ್ ಚಿರಂಜೀವಿಗೆ ಈ ಸಂಕ್ರಾಂತಿ ಹಬ್ಬಕ್ಕೆ ಗೆಲುವು ಧಕ್ಕಿದಂತಿದೆ. ಚಿರಂಜೀವಿ ನಟಿಸಿದ್ದ ಹಾಸ್ಯ ಪ್ರಧಾನ ಆಕ್ಷನ್ ಸಿನಿಮಾ ‘ಮನ ಶಂಕರ ವರ ಪ್ರಸಾದ್ ಗಾರು’ ಮೊದಲ ದಿನ ನಿರೀಕ್ಷೆಗೂ ಮೀರಿದ ಕಲೆಕ್ಷನ್ ಮಾಡಿದೆ. ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು? ಮಾಹಿತಿ ಇಲ್ಲಿದೆ ನೋಡಿ… ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ತೆಲುಗು ಚಿತ್ರರಂಗದ ಲಿಜೆಂಡ್​ಗಳಲ್ಲಿ ಒಬ್ಬರು. ರಾಜಕೀಯಕ್ಕೆ ಹೋಗಿ ಚಿತ್ರರಂಗದಿಂದ ದೂರಾಗಿದ್ದ ಚಿರಂಜೀವಿ ಬಳಿಕ ರಾಜಕೀಯ ತೊರೆದು […]

‘ಜನ ನಾಯಗನ್’ ಎಫೆಕ್ಟ್? ಕೋರ್ಟ್‌ಗೆ ಹಾಜರಾದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’

ಸಂಕ್ರಾಂತಿಗೆ ತೆಲುಗಿನ ಹಲವು ದೊಡ್ಡ ಸಿನಿಮಾಗಳು ಬಲು ಅದ್ಧೂರಿಯಾಗಿ ಬಿಡುಗಡೆ ಆಗುತ್ತಿವೆ. ಪ್ರಭಾಸ್, ಮೆಗಾಸ್ಟಾರ್ ಚಿರಂಜೀವಿ, ರವಿತೇಜ ಅಂಥಹಾ ಸ್ಟಾರ್ ನಟರ ಸಿನಿಮಾಗಳು ಸಹ ಸಂಕ್ರಾಂತಿಗೆ ತೆರೆಗೆ ಬರುತ್ತಿವೆ. ಆದರೆ ಇದೀಗ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಮತ್ತು ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ತಂಡಗಳು ನ್ಯಾಯಾಲಯದ ಮೆಟ್ಟಿಲೇರಿವೆ. ಸಂಕ್ರಾಂತಿಗೆ ಹಬ್ಬಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ತೆಲುಗು ಚಿತ್ರರಂಗದ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಪ್ರಭಾಸ್ ನಟನೆಯ […]

‘ವಿನಯ ನನ್ನ ನೈಸರ್ಗಿಕ ಗುಣ’ – ಬಾಲಯ್ಯ ಟೀಕೆಗಳಿಗೆ ಚಿರಂಜೀವಿ ಪ್ರತಿಕ್ರಿಯೆ

ಆಂಧ್ರ ವಿಧಾನಸಭೆಯಲ್ಲಿ ನಟ ಹಾಗೂ ಶಾಸಕ ನಂದಮೂರಿ ಬಾಲಕೃಷ್ಣ ಮೆಗಾಸ್ಟಾರ್ ಚಿರಂಜೀವಿ ಬಗ್ಗೆ ವ್ಯಂಗ್ಯಭರಿತವಾಗಿ ಮಾತನಾಡಿದ ಘಟನೆ ಇದೀಗ ಚಿತ್ರರಂಗದಲ್ಲಿ ಚರ್ಚೆಯಾಗುತ್ತಿದೆ. ಆದರೆ ಬಾಲಕೃಷ್ಣ ಹೇಳಿಕೆಗಳಿಗೆ ಚಿರಂಜೀವಿ ಅತ್ಯಂತ ಘನತೆ ಮತ್ತು ವಿನಯದಿಂದ ಪ್ರತಿಕ್ರಿಯಿಸಿದ್ದು, ಮೆಗಾಸ್ಟಾರ್ ಅವರ ಸಮತೋಲನದ ನಿಲುವು ಮತ್ತೊಮ್ಮೆ ಮೆಚ್ಚುಗೆಗೆ ಪಾತ್ರವಾಗಿದೆ. ಹಿಂದಿನಿಂದಲೇ ಚಿರಂಜೀವಿ ಮತ್ತು ನಂದಮೂರಿ ಕುಟುಂಬಗಳ ನಡುವೆ ವೈಷಮ್ಯವಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹಲವು ಬಾರಿ ನೇರಾ-ನೇರಾ ಪೈಪೋಟಿ ಕಂಡಿದೆ. ಇತ್ತೀಚಿನ ವರ್ಷಗಳಲ್ಲಿ ಈ ಬಿಕ್ಕಟ್ಟು ಕಡಿಮೆಯಾಗಿ, ಚಿರಂಜೀವಿ ಬಾಲಯ್ಯ ಕಾರ್ಯಕ್ರಮಕ್ಕೂ ಹಾಜರಾಗಿ […]

Translate »