# Tags

“ಕುಲದಲ್ಲಿ ಕೀಳ್ಯಾವುದೋ” ಅಂತಿದ್ದಾರೆ ಮಡೆನೂರ್ ಮನು

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ನವರಾತ್ರಿಯ ಶುಭ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕಿ ವಿದ್ಯಾ ಅವರೆ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಸಂತೋಷ್ ಕುಮಾರ್ ಎ.ಕೆ, ನಿರ್ದೇಶಕ ಕೆ.ರಾಮನಾರಾಯಣ್, ನಾಯಕ […]

Translate »