# Tags

ನಿರೀಕ್ಷೆಯ ‘ಜನ ನಾಯಗನ್’ ಗೆ ಅಡ್ಡಿಯಾದ ಸಣ್ಣ ತಪ್ಪು; ನಿರ್ದೇಶಕ ಟ್ರೋಲ್ ಟಾರ್ಗೆಟ್..

ದಳಪತಿ ವಿಜಯ್ ಅವರ ಕೊನೆಯ ಚಿತ್ರ ‘ಜನ ನಾಯಗನ್’ ಟ್ರೇಲರ್ ಬಿಡುಗಡೆಯ ನಂತರ ದೊಡ್ಡ ವಿವಾದಕ್ಕೊಳಗಾಗಿದೆ. ಇದು ತೆಲುಗಿನ ‘ಭಗವಂತ ಕೇಸರಿ’ ರಿಮೇಕ್ ಎಂಬ ಆರೋಪಕ್ಕೆ ಸ್ಪಷ್ಟನೆ ಸಿಕ್ಕಂತೆ ಆಗಿದೆ. ಟ್ರೇಲರ್‌ನಲ್ಲಿ ಎಐ ತಂತ್ರಜ್ಞಾನದ ಶಾಟ್ ಬಳಕೆ ಆಗಿದೆ. ಇದು ಪ್ರೇಕ್ಷಕರನ್ನು ಕೆರಳಿಸಿದೆ   ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಿ ‘ಜನ ನಾಯಗನ್’ ಮೂಡಿ ಬರುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಆದರೆ, ಯಾವಾಗ ಚಿತ್ರದ ಟ್ರೇಲರ್ ಬಿಡುಗಡೆ […]

ನಟ ಸಿದ್ದಾರ್ಥ್‌ಗೆ ಅವಕಾಶಗಳು ಕಡಿಮೆಯಾಗುವುದಕ್ಕೆ ಕಾರಣವೇನು..?

ಚಿತ್ರ ಮತ್ತು ಪಾತ್ರಗಳಿಗಿಂತ ಹೆಚ್ಚು ವಿವಾದಗಳಿಂದ ಸುದ್ದಿಯಾದವರು ಸಿದ್ಧಾರ್ಥ್. ಕೇಂದ್ರ ಸರ್ಕಾರದ ವಿರುದ್ಧ ಆಗಾಗ ಕೆಂಡವನ್ನು ಕಾರುತ್ತಾ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗುತ್ತಾ ಬಂದವರಲ್ಲಿ ಸಿದ್ಧಾರ್ಥ್ ಕೂಡ ಒಬ್ಬರು ಮತ್ತು ಪ್ರಮುಖರು. ತ್ತೀಚೆಗೆ ಹೈದ್ರಾಬಾದ್‌ನಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಸಿದ್ಧಾರ್ಥ್ ಭಾಗಿಯಾಗಿದ್ದರು. ಇದೇ ಸಮಯದಲ್ಲಿ ಮಾತನಾಡಿರುವ ಸಿದ್ಧಾರ್ಥ್ ಪುಸ್ತಕಗಳ ಮೇಲೆ ತಮಗೆ ಇರುವ ಒಲವು ಹೇಳಿಕೊಂಡಿದ್ದಾರೆ. ತಮ್ಮ ಪತ್ನಿ ಆದಿತಿ ರಾವ್ ಹೈದರಿ ಅವರ ತಾಯಿ ವಿದ್ಯಾ ರಾವ್ ಅವರ ಜೊತೆ ಸಂವಾದ ನಡೆಸಿದ್ದಾರೆ. ಆ ನಂತರ ನೆರೆದ ಜನರ […]

ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ “ಸಂತೋಷ ಸಂಗೀತ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಂದ್ರಶೇಖರ ಶಿವರಾಧ್ಯ ಸ್ವಾಮೀಜಿರವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದರು. ವಿಶೇಷ ಅತಿಥಿಯಾಗಿ ಲಹರಿ ವೇಲು ಅವರು ಆಗಮಿಸಿದ್ದರು. ಈ ಚಿತ್ರವು ‘ಯು’ಪ್ರಮಾಣ ಪತ್ರ ಪಡೆದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ಸಂತೋಷ ಸಂಗೀತ” ಚಿತ್ರ ನಿಲ್ಲಲು ನಾಲ್ಕು ಕಾಲು ತುಂಬಾ ಅವಶ್ಯಕತೆ ಇದ್ದು, ತಯಾರಿ, […]

Translate »