# Tags

ಸಾಯಿ ಪಲ್ಲವಿಗೆ ಕಂಪ್ಲೀಟ್ ಬೆಡ್ ರೆಸ್ಟ್

ಸಾಯಿ ಪಲ್ಲವಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಎರಡು ದಿನ ಕಂಪ್ಲೀಟ್‌ ರೆಸ್ಟ್‌ ಮಾಡಲೇಬೇಕಾಗಿದೆ ಎಂದು ವೈದ್ಯರು ಹೇಳಿದ್ದಾರಂತೆ. ಈ ವಿಚಾರ ತಿಳಿದ ಫ್ಯಾನ್ಸ್‌ ಕಂಗಲಾಗಿದ್ದಾರೆ. ತಮ್ಮ ನೆಚ್ಚಿನ ನಟಿಗೆ ಏನಾಯ್ತು ಅಂತ ಆಘಾತಕ್ಕೆ ಒಳಗಾಗಿದ್ದಾರೆ. ನಟಿಗೆ ಎರಡು ದಿನಗಳ ಕಾಲ ಸಂಪೂರ್ಣ ಬೆಡ್ ರೆಸ್ಟ್ ಅನ್ನು ಸೂಚಿಸಲಾಗಿದೆ ಎನ್ನುವುದು ತಿಳಿದಿದೆ.ಜ್ವರ ಬಂದ ನಂತರ ನಟಿ ತುಂಬಾ ಸುಸ್ತಾಗಿದ್ದಾರಂತೆ. ಡೆಕ್ಕನ್ ಕ್ರಾನಿಕಲ್ ಪ್ರಕಾರ ನಿರ್ದೇಶಕ ಚಂದೂ ಮೊಂಡೇಟಿ ಅವರು ಸಾಯಿ ಪಲ್ಲವಿ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದೆ. ಮುಂಬೈನಲ್ಲಿ ನಡೆದ […]

ಆರ್​​ಆರ್​ಆರ್ ಹೊಸ ಸಿನಿಮಾಗೆ ರಾಜಮೌಳಿ ಆಕ್ಷನ್‌ ಕಟ್‌ ಹೇಳಲು ರೆಡಿ

ಆರ್​​ಆರ್​ಆರ್ ಸಿನಿಮಾದ ಬಳಿಕ ಒಂದು ದೀರ್ಘ ಗ್ಯಾಪ್ ತೆಗೆದುಕೊಂಡಿರುವ ರಾಜಮೌಳಿ ಈಗ ಮತ್ತೆ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. RRR ಸಿನಿಮಾದ ಬಳಿಕ ರಾಜಮೌಳಿ ಅಭಿಮಾನಿಗಳು ಅವರ ಹೊಸ ಸಿನಿಮಾಗಾಗಿ ಬಹಳ ಉತ್ಸುಕತೆಯಿಂದ ಕಾಯುತ್ತಿದ್ದರು. ಮತ್ಯಾವ ಮಹಾಕಥೆಯೊಂದನ್ನು ಹೆಣೆದು ನಮ್ಮ ಮುಂದೆ ಇಡಲಿದ್ದಾರೆ ಎಂಬ ಕಾತುರತೆಯಲ್ಲಿ ಇದ್ದರು ಸದ್ಯ ಆ ಎಲ್ಲಾ ಕುತೂಹಲಗಳಿಗೆ ತೆರೆಬಿದ್ದಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೊಸ ಸಿನಿಮಾದ ಬಗ್ಗೆ ತುಂಬಾ ವಿಶೇಷವಾದ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ ರಾಜಮೌಳಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ […]

ದೀಪಾವಳಿಗೆ ಬರಲಿದೆ ʻರಾವುತʼ ಸಿನಿಮಾದ ಬಹಮುಖ್ಯ ಸಾಂಗ್..! ‌

ಗಂಡುಗಲಿ ಕುಮಾರರಾಮ ಕಾಲಘಟ್ಟದ ಕಥೆಯನ್ನ ಒಳಗೊಂಡ ಚಿತ್ರ ಇನ್ನೇನು ತೆರೆಗೆ ಬರುವುದಕ್ಕೆ ಸಿದ್ಧವಾಗಿದೆ. ಈಗಾಗಲೇ ತಮ್ಮ ಪೋಸ್ಟರ್‌ ಹಾಗೂ ಹಾಡಿನಿಂದಾನೇ ಒಂದಷ್ಟು ಕುತೂಹಲ ಹುಟ್ಟು ಹಾಕಿರುವ ಸಿನಿಮಾ ರಾವುತ, ಮುಖ್ಯವಾದ ಹಾಡೊಂದನ್ನು ರಿಲೀಸ್‌ ಮಾಡಲು ಸಿದ್ಧತೆ ನಡೆಸಿದೆ. ದೀಪಾವಳಿ ಹಬ್ಬದಂದು ಹಾಡು ಬಿಡುಗಡೆ ಮಾಡಲಿದ್ದಾರೆ. ಈ ಸಿನಿಮಾ ಉತ್ತರ ಕರ್ನಾಟಕದ ಭಾಷ ಶೈಲಿಯಲ್ಲಿರುವ ಚಿತ್ರ, ಗಂಡುಗಲಿ ಕುಮಾರರಾಮ ಕಾಲಘಟ್ಟದ ಕಥೆಯನ್ನ ಒಳಗೊಂಡ ಚಿತ್ರವಾಗಿದೆ.  ಇನ್ನೇನು ಚಿತ್ರದ ಪ್ರಮುಖ ವಿಡಿಯೋ ಸಾಂಗ್ ನ್ನು ದೀಪಾವಳಿ ದಿನವೇ ಬಿಡುಗಡೆ ಮಾಡುತ್ತಾರೆ. […]

ಕನ್ನಡಕ್ಕೆ ಭರವಸೆಯ ಮತ್ತೊಂದು ಸಿನಿಮಾ `ವೃತ್ತ’

ಪ್ರತಿ ದಿನ ಹೊಸ ಸಿನಿಮಾ ಸೆಟ್ಟೇರೋದು ಟ್ರೇಲರ್‌ ಟೀಸರ್‌ ಬಿಡುಗಡೆ ಆಗೋದು ಹೊಸತೇನಲ್ಲ… ಆದರೆ ಬಿಡುಗಡೆ ಆದ ಕೆಲವೇ ಕೆಲವು ಸಿನಿಮಾ ಟೀಸರ್‌ ಗಳು ಪ್ರೇಕ್ಷಕರ ಗಮನ ಸೆಳೆಯುತ್ತವೆ..ಸದ್ಯ ಈಗ ಸಿನಿ ಪ್ರೇಮಿಗಳ ಗಮನ ಸೆಳೆದಿರುವ ಟೀಸರ್‌ ವೃತ್ತ . ವೃತ್ತ ಅಂದ ತಕ್ಷಣ ಒಂದು ಸರ್ಕಲ್‌ ನಲ್ಲಿ ನಡೆಯೋ ಸ್ಟೋರಿ ಇರಬೇಕು ಅನ್ನೋದು ಮೊದಲಿಗೆ ಅನ್ನಿಸುತ್ತೆ ಆದ್ರೆ ಈ ವೃತ್ತ ಸಿನಿಮಾದ ಕಾನ್ಸೆಪ್ಟ್‌ ಬೇರೆ. ಸಿನಿಮಾ ಕಂಪ್ಲೀಟ್‌ ಮಾಡಿ ಟೀಸರ್‌ ಬಿಡುಗಡೆ ಮಾಡಿರೋ ವೃತ್ತ ತಂಡಕ್ಕೆ […]

‘ವೆಟ್ಟೈಯಾನ್’ ; ‘ಮನಸಿಲಾಯೋ’ ಎಂದು ಕುಣಿದ ರಜನಿಕಾಂತ್-ಮಂಜು ವಾರಿಯರ್ 

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ವೆಟ್ಟೈಯಾನ್ ಬಿಡುಗಡೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಪಂಚ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ವೆಟ್ಟೈಯಾನ್ ಬಳಗ ಮೊದಲ ಹಾಡನ್ನು ರಿಲೀಸ್ ಮಾಡಿದೆ.‘ವೆಟ್ಟೈಯಾನ್’ ಸಿನಿಮಾದ ಮನಸಿಲಾಯೋ ಎಂಬ ಗೀತೆ ಅನಾವರಣಗೊಂಡಿದೆ. ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ರಿಲೀಸ್ ಆಗಿದೆ. ಕಲರ್ ಫುಲ್ ಸೆಟ್ ನಲ್ಲಿ ತಲೈವ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ ರವಿಚಂದರ್ ಹಾಡಿಗೆ […]

‘ಅಸುರರು’ ಸಿನಿಮಾದ ಟೀಸರ್ ರಿಲೀಸ್..ನವೆಂಬರ್ 1ಕ್ಕೆ ತೆರೆಗೆ ಬರಲಿದೆ ಚಿತ್ರ

ಹುಲಿಬೇಟೆ ಸಿನಿಮಾ ಮೂಲಕ ಭೂಗತ ಲೋಕದ ಪ್ರೇಮಕಥೆ ಹೇಳಿದ್ದ ನಿರ್ದೇಶಕ ರಾಜ್ ಬಹದ್ದೂರ್ ಈಗ ದರೋಡೆ ಕಥೆ ಹೊತ್ತು ಬಂದಿದ್ದಾರೆ. ಅಸುರರು ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ವಸಂತ ನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಜರುಗಿತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು,. ಈ ವೇಳೆ ನಿರ್ದೇಶಕ ರಾಜ್ ಬಹದ್ದೂರ್ ಮಾತನಾಡಿ, ಈ ಹಿಂದೆ ನಾನು ಹುಲಿಬೇಟೆ ಸಿನಿಮಾ ಮಾಡಿದ್ದೆ. ತಾತಾ ಹೇಳುತ್ತಿದ್ದ ಕಥೆ ಇದು. ಚಿಕ್ಕಂದಿನಿಂದ್ದಾಗ ಕಥೆ ಕೇಳಿ ರೋಮಾಂಚನವಾಗುತ್ತಿತ್ತು. ಅಂದು ನನಗೆ ತಲೆಯಲ್ಲಿತ್ತು. ಹಿಂದೆ […]

Translate »