# Tags

ವೈರಲ್ ವಿಡಿಯೋ ಬಗ್ಗೆ ಶಿವಣ್ಣ ಬೇಸರ : ಮೀಡಿಯಾದವ್ರಿಗೆ ಹೇಳಿದ್ದೇನು..?

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ನಿಂದ ನಿಂತಿದ್ದು, ಮೇ 7ಕ್ಕೆ ಚುನಾವಣೆ ನಡೆಯಲಿದೆ. ಪತ್ನಿಯ ಪರವಾಗಿ ಶಿವಣ್ಣ ಹಗಲು ರಾತ್ರಿ ಎನ್ನದೆ, ಬಿಸಿಲು ಎನ್ನದೆ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಇದರ ನಡುವೆ ಕೆಲ ವಿಚಾರಕ್ಕೆ ಟ್ರೋಲ್ ಆಗಿದ್ದಾರೆ, ಸುದ್ದಿ ಯಾಗಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರ ಮೇಲೂ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಡಾರ್ಲಿಂಗ್ ಕೃಷ್ಣ ಅಭಿನಯದ, ಆರ್ ಚಂದ್ರು ನಿರ್ಮಾಣದ ಫಾದರ್ ಸಿನಿಮಾಗೆ ಚಾಲನೆ […]

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ‘ಫಾದರ್’ ಸಿನಿಮಾ ಮುಹೂರ್ತ : ಶಿವಣ್ಣ, ಗೀತಕ್ಕರಿಂದ ಬೆಂಬಲ

ಆರ್ ಚಂದ್ರು ಅವರ ನಿರ್ಮಾಣದಲ್ಲಿ ಘೋಷಣೆಯಾಗಿದ್ದ ಐದು ಸಿನಿಮಾಗಳ ಪೈಕಿ ‘ಫಾದರ್’ ಸಿನಿಮಾಗೆ ಇಂದು ಮುಹೂರ್ತ ಸಮಾರಂಭ ಏರ್ಪಟ್ಟಿದೆ. ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಸ್ಯಾಂಡಲ್ ವುಡ್ ದಿಗ್ಗಜರ ನಡುವೆ ಸಿನಿಮಾ ಆರಂಭವಾಗಿದೆ. ಎಲೆಕ್ಷನ್ ಬ್ಯುಸಿಯ ನಡುವೆಯೂ ಶಿವಣ್ಣ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕ್ರಮಕ್ಕೆ ಆಗಮಿಸಿ, ಕ್ಲಾಪ್ ಮಾಡಿದ್ದಾರೆ. ಜೊತೆಗೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಹೆಚ್ ಎಂ ರೇವಣ್ಣ, ಚೇತನ್ ಕುಮಾರ್, ಕೆ.ಪಿ ಶ್ರೀಕಾಂತ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.         […]

Translate »