ವಿನಯವೇ ನಿಜವಾದ ಮಹತ್ವ – ರಾಜ್ಕುಮಾರ್ ನೆನಪಿಗೆ ರಜನಿ ತಲೆಬಾಗಿದರು
ಚಿತ್ರರಂಗದ ಮೇರುನಟ ಡಾ. ರಾಜ್ಕುಮಾರ್ ಅವರ ಅದಮ್ಯ ವಿನಯ ಗುಣವನ್ನು ಉಪೇಂದ್ರ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ನಮಸ್ಕರಿಸಿದಾಗ, ಅದು ತನಗೆ ಸಲ್ಲುವ ಗೌರವವಲ್ಲ, ತನ್ನೊಳಗೆ ಇರುವ ಕಲಾ ದೇವಿಗೆ ಎಂದು ರಾಜ್ಕುಮಾರ್ ಹೇಳುತ್ತಿದ್ದರಂತೆ. ಈ ಘಟನೆ ಅವರ ಅಹಂಕಾರ ರಹಿತ ವ್ಯಕ್ತಿತ್ವಕ್ಕೆ ಸಾಕ್ಷಿ. ರಾಜ್ಕುಮಾರ್ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಲವು ವರ್ಷಗಳ ಕಾಲ ಆ್ಯಕ್ಟೀವ್ ಆಗಿದ್ದರು. ಅವರು ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮೇರು ನಟನಾಗಿ ಮೆರೆದರು. […]