# Tags

ಚಿರಂಜೀವಿಗೆ ಹೆಣ್ಣು ಮಕ್ಕಳ ಮೇಲಿನ ಅಸಡ್ಡೆಗೆ ಆಕ್ರೋಶ..!

ಕಾಲ ಈಗ ಅದೆಷ್ಟು ಬದಲಾಗಿದೆ ಅಲ್ವಾ. ಗ್ರಾಮೀಣ ಭಾಗದಲ್ಲಿ ಹೆಣ್ಣು ಎಂದರೆ ಮೂಗು ಮುರಿಯುತ್ತಿದ್ದರು. ಗಂಡು ಮಗುವೇ ಬೇಕು ಎನ್ನುತ್ತಿದ್ದರು. ಆದರೆ ಈಗ ಹಳ್ಳಿ ಜನರೇ ಬದಲಾಗಿದ್ದಾರೆ. ಹೆಣ್ಣು ಮಕ್ಕಳೇ ಹುಟ್ಟಲಿ ದೇವರೇ ಅಂತ ಬೇಡಿಕೊಳ್ಳುತ್ತಾರೆ. ಅಂಥದ್ರಲ್ಲಿ ಮೆಗಾಸ್ಟಾರ್ ಅಂತ ಕರೆಸಿಕೊಳ್ಳುವ ಚಿರಂಜೀವಿ ಅವರೇ ಹೆಣ್ಣು ಮಕ್ಕಳ ಬಗ್ಗೆ ಮಾತಾಡಿದ ರೀತಿಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ಸಿನಿಮಾ ಒಂದರ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮನೆಯ ಬಗ್ಗೆ, ಮನೆಯಲ್ಲಿರುವ ಹೆಣ್ಣು ಮಕ್ಕಳ […]

‘ಮಫ್ತಿ’ ನಿರ್ದೇಶಕನ ಮೆಗಾ ಪ್ಲಾನ್!

ಮಫ್ತಿ’ ಸಿನಿಮಾ ಮೂಲಕ ಭರವಸೆ ಮೂಡಿಸಿ ಈಗ ‘ಭೈರತಿ ರಣಗಲ್’ ಸಿನಿಮಾ ಮೂಲಕ ನಿರೀಕ್ಷೆಯನ್ನು ಉಳಿಸಿಕೊಂಡಿರುವ ನರ್ತನ್ ಇದೀಗ ಪರಭಾಷೆಗೆ ಕಾಲಿಡುತ್ತಿದ್ದಾರೆ. ಇಬ್ಬರು ದೊಡ್ಡ ಸ್ಟಾರ್​ ನಟರಿಗಾಗಿ ಸಿನಿಮಾ ಮಾಡಲಿದ್ದಾರೆ. ಮಫ್ತಿ’ ಸಿನಿಮಾ ಮೂಲಕ ಭರವಸೆ ಮೂಡಿಸಿ, ಈಗ ‘ಭೈರತಿ ರಣಗಲ್’ ಸಿನಿಮಾ ಮೂಲಕ ನಿರೀಕ್ಷೆ ಉಳಿಸಿಕೊಂಡಿರುವ ನಿರ್ದೇಶಕ ನರ್ತನ್ ಇದೀಗ ಪರಭಾಷೆಗೆ ಕಾಲಿಡುತ್ತಿದ್ದಾರೆ. ಈ ಹಿಂದೆ ನರ್ತನ್, ಯಶ್​ಗಾಗಿ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅದು ಕೈಗೂಡಿರಲಿಲ್ಲ. ಆದರೆ ಇದೀಗ ನರ್ತನ್ ನೇರವಾಗಿ […]

ಸಂಕ್ರಾಂತಿ ಆಚರಿಸಲು ಬೆಂಗಳೂರಿಗೆ ಬಂದಿಳಿದ ರಾಮ್‌ ಚರಣ್‌ ದಂಪತಿ

ಸಂಕ್ರಾಂತಿ ಹಬ್ಬ ಸಮೀಪಿಸಿದೆ. ನಾಡಿನೆಲ್ಲೆಡೆ ಎಳ್ಳು ಬೆಲ್ಲ ಬೀರಿ ಸಂಕ್ರಾಂತಿ ಹಬ್ಬವನ್ನು ಸಡಗರದಿಂದ ಆಚರಣೆ ಮಾಡುತ್ತಾರೆ. ಈಗಾಗಲೇ ಎಳ್ಳು-ಬೆಲ್ಲ, ಕಬ್ಬಿನ ಮಾರಾಟ ಜೋರಾಗಿದೆ. ಈ ಹಬ್ಬ ಆಚರಣೆ ಮಾಡುವುದಕ್ಕೆ ರಾಮ್‌ ಚರಣ್‌ ಹಾಗೂ ಉಪಾಸನಾ ಬೆಂಗಳೂರಿಗೆ ಬಂದಿಳಿದಿದ್ದಾರೆ. ತಮ್ಮ ಮುದ್ದಾದ ಮಗುವಿನೊಂದಿಗೆ ಹೈದ್ರಾಬಾದ್‌ ಏರ್‌ಪೋರ್ಟ್‌ನಿಂದ ಬೆಂಗಳೂರು ಏರ್‌ಪೋರ್ಟ್‌ ತಲುಪಿದ್ದಾರೆ. ಈ ವೇಳೆ ಕ್ಯಾಪ್ಚರ್‌ ಆಗಿರುವ ಫೋಟೋಗಳು ಎಲ್ಲೆಡೆ ವೈರಲ್‌ ಆಗುತ್ತಿವೆ. ಬಹುಬೇಡಿಕೆಯ ನಟರಾಗಿದ್ದರು, ರಾಮ್‌ ಚರಣ್‌ ಪಕ್ಕಾ ಫ್ಯಾಮಿಲಿ ಮ್ಯಾನ್‌ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಸಿನಿಮಾಗಳ […]

Translate »