# Tags

Bengaluru: ರಾಮೇಶ್ವರಂ ಕೆಫೆ ಕೇಸ್; ಬೆಂಗಳೂರಿನಲ್ಲಿ ಇಬ್ಬರನ್ನ ವಶಕ್ಕೆ ಪಡೆದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ (Rameshwaram cafe) ಬಾಂಬ್ ಬ್ಲಾಸ್ಟ್ ಕೇಸ್ (Bomb Blast) ಸಂಬಂಧ ಸ್ಫೋಟಕ ಇಟ್ಟವನಿಗೆ ಎನ್‌ಐಎ (NIA) ತೀವ್ರ ಹುಡುಕಾಟ ನಡೆಸುತ್ತಿದೆ. ಶಂಕಿತನ ಸಂಪರ್ಕ ಹೊಂದಿದ್ದ ಅನುಮಾನದ ಮೇಲೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದೆ. ಬೆಂಗಳೂರು (Bengaluru) ಮೂಲದ ಇಬ್ಬರು ಅನುಮಾನಿತರನ್ನು ಎನ್‌ಐಎ ವಿಚಾರಣೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್‌ ಶಂಕಿತ ಬಾಂಬರ್ ಜೊತೆಗೆ ಸಂಪರ್ಕವನ್ನು ಹೊಂದಿದ್ದ ಶಂಕೆಯ ಮೇರೆಗೆ ಬೆಂಗಳೂರು ಮೂಲದ […]

ರಾಮೇಶ್ವರಂ ಕೆಫೆ ಸ್ಪೋಟದ ಹಿಂದಿದೆ ಚೆನ್ನೈ ಲಿಂಕ್ : NIA ಹೇಳಿದ್ದೇನು..?

ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram Cafe)ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಜಾಡು ಹಿಡಿದ ಎನ್​ಐಎ(NIA)ಗೆ ಚೆನ್ನೈ ಲಿಂಕ್ ಸಿಕ್ಕಿದ್ದು, ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟು ಶಂಕಿತ ಪರಾರಿಯಾಗಿದ್ದಾನೆ. ಶಂಕಿತ ಧರಿಸಿದ್ದ ಟೋಪಿಯ ಮೂಲ ಪತ್ತೆ ಹಚ್ಚಿದ್ದ ಎನ್​ಐಎಗೆ ಇದನ್ನು ತಮಿಳುನಾಡಿನ ಮಾಲ್​ವೊಂದರಲ್ಲಿ ಖರೀದಿಸಲಾಗಿರುವ ಮಾಹಿತಿ ದೊರೆತಿದೆ. ಇದನ್ನೂ ಓದಿ:ಚಾಮರಾಜನಗರ ಕ್ಷೇತ್ರದ ಮತದಾನ ಜಾಗೃತಿ ರಾಯಬಾರಿಯಾದ್ರು ಬಿಗ್ ಬಾಸ್ ಕಾರ್ತಿಕ್ ಇದನ್ನೂ ಓದಿ :RCB ಮ್ಯಾಚ್ ನಲ್ಲಿ ಅನುಷ್ಕಾ ಶರ್ಮಾ ಕಾಣಿಸಿಕೊಳ್ಳುತ್ತಾರಾ..? ಬೆಂಗಳೂರು, ಮಾ.23: ಬೆಂಗಳೂರಿನ ರಾಮೇಶ್ವರಂ ಕೆಫೆ(Rameshwaram […]

Translate »