# Tags

ಅಪ್ಪ ನೀನು ಸತ್ತು ಹೋಗ್ತೀಯಾ? ಸೈಫ್‌ಗೆ ಪ್ರಶ್ನೆ ಮಾಡಿದ್ದ ತೈಮೂರ್‌

ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ಕಳ್ಳನೊಬ್ಬ ಹಲ್ಲೆ ನಡೆಸಿದ್ದ ಘಟನೆ ಭಾರೀ ಚರ್ಚೆ ಹುಟ್ಟುಹಾಕಿತ್ತು.ನಟನ ಬೆನ್ನು, ಕುತ್ತಿಗೆಯ 6 ಭಾಗಗಳಲ್ಲಿ ಗಂಭೀರವಾಗಿ ಹಲ್ಲೆ ನಡೆದಿತ್ತು. ಈಗಾಗಲೇ ಪೊಲೀಸರು ಹಲ್ಲೆ ಆರೋಪಿಯನ್ನು ಬಂಧಿಸಿದ್ದಾರೆ.ಮಧ್ಯರಾತ್ರಿಯಲ್ಲಿ ಸೈಫ್ ಅಲಿಖಾನ್ ಮೇಲೆ ನಡೆದ ಹಲ್ಲೆ ಕುಟುಂಬಸ್ಥರಿಗೆ ಶಾಕ್ ತಂದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸೈಫ್ ಆಟೋ ಏರಿ ಲೀಲಾವತಿ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದರು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿ ನಟನನ್ನು ಪ್ರಾಣಪಾಯದಿಂದ ಪಾರು ಮಾಡಿದ್ದರು. ಕಳ್ಳನಿಂದ ಗಾಯಗೊಂಡಾಗ ಮಗ ತೈಮೂರ್ ಆಡಿದ ಮಾತನ್ನು […]

ಹಲ್ಲೆ ಬಳಿಕ ಈವೆಂಟ್​ಗೆ ಬಂದ ಸೈಫ್ ಅಲಿ ಖಾನ್

ಸೈಫ್ ಅಲಿ ಖಾನ್ ಅವರ ಬಾಂದ್ರಾದ ಮನೆಗೆ ಬಂದ ಕಳ್ಳ ಸೈಫ್ ಮೇಲೆ ದಾಳಿ ಮಾಡಿದ್ದು ಅಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿದ್ದ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸೈಫ್ ಅಲಿ ಖಾನ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದಾರೆ. ಇತ್ತೀಚೆಗೆ ‘ನೆಟ್​ಫ್ಲಿಕ್ಸ್’ ಮುಂಬೈನಲ್ಲಿ ಗ್ರ್ಯಾಂಡ್ ಈವೆಂಟ್ ಒಂದನ್ನು ಮಾಡಿದೆ. ಇದಕ್ಕೆ ಸೈಫ್ ಅಲಿ ಖಾನ್ ಅವರಿಗೂ ಆಹ್ವಾನ ಇತ್ತು. ‘ಜೆವೆಲ್ ಥೀಫ್: ದಿ ಹೇಸ್ಟ್ ಬಿಗಿನ್ಸ್’ ಸಿನಿಮಾದಲ್ಲಿ ಜೈದೀಪ್ ಅಹ್ಲಾವತ್ ಜೊತೆ ಸೈಫ್ ಕಾಣಿಸಿಕೊಳ್ಳುತ್ತಿದ್ದಾರೆ. ಈ […]

ನನ್ನ ಕೆಲಸ ಹೋಗಲು ಸೈಫ್ ಅಲಿ ಖಾನ್ ಕಾರಣ : ಆಕಾಶ್ ಕನೋಜಿಯಾ

ಸೈಫ್ ಅಲಿ ಖಾನ್ ಮೇಲೆ ಹಲ್ಲೆ ನಡೆದ ನಂತರ ಸಂಚಲನ ಸೃಷ್ಟಿಯಾಗಿತ್ತು. ಸ್ಟಾರ್ ಮನೆಗೆ ತೆರಳಿ ಚೂರಿ ಚುಚ್ಚುವುದು ಅಂದರೆ ಸಾಮಾನ್ಯ ಮಾತಾ ? ಪೊಲೀಸರ ಮೇಲೆ ಕೂಡ ಗಂಟೆ ಉರುಳಿದಂತೆ ಒತ್ತಡ ಹೆಚ್ಚಾಗಲು ಶುರುವಾಯ್ತು. ಹೀಗಾಗಿಯೇ ಹಿಂದೆ-ಮುಂದೆ ನೋಡದ ಪೊಲೀಸರು ಆಕಾಶ್ ಕನೋಜಿಯಾ ಎಂಬ ವ್ಯಕ್ತಿಯನ್ನು ಬಂಧಿಸಿದರು. ಮರು ಮಾತನಾಡುವ ಅವಕಾಶವನ್ನು ಕೂಡ ನೀಡದೆ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದರು. ಸಾಲದಕ್ಕೆ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿದ್ದು ಇದೇ ವ್ಯಕ್ತಿಯೆಂದು ಫೋಟೊವನ್ನು […]

Translate »