# Tags
WhatsApp Image 2025-09-17 at 12.01.09 PM

ಹೊಸ ಪ್ರತಿಭೆಗಳ ಸಿನಿಮಾ ‘ಖಾಲಿ ಡಬ್ಬ’ – ಶೀಘ್ರದಲ್ಲೇ ತೆರೆಗೆ

ಹೊಸಬರ ಪ್ರಯತ್ನದ ಖಾಲಿ ಡಬ್ಬ ಸಿನಿಮಾ ಇದೇ ಶುಕ್ರವಾರ ತೆರೆಗೆ ಬರ್ತಿದೆ. ಈ ಕುರಿತ ಸುದ್ದಿಗೋಷ್ಟಿಯನ್ನು ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಪ್ರಕಾಶ್ ಕೆ ಅಂಬ್ಳೆ ಮಾತನಾಡಿ, ಪಾತ್ರದೊಳಗಿನ ಪಾತ್ರಧಾರಿ ಅಂದರೆ ಅದು ಖಾಲಿ ಡಬ್ಬ. ಖಾಲಿ ಡಬ್ಬದಲ್ಲಿ ಒಂದಷ್ಟು ವಿಶೇಷ ಇರುತ್ತದೆ. ಅದನ್ನು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಈ ಸಿನಿಮಾ ರಿಲೀಸ್ ವರೆಗೂ ಬರಲು ಕಾರಣ ನಿರ್ಮಾಪಕ ಮಂಜು ಗುರಪ್ಪ. […]

ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ

‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ […]

“ನಗುವಿನ ಹೂಗಳ ಮೇಲೆ” ಸುಂದರ ಪ್ರೇಮ ಪಯಣ.. ಟ್ರೇಲರ್ ನಲ್ಲೇ ಮೋಡಿ ಮಾಡಿದೆ ಅಭಿದಾಸ್ & ಶರಣ್ಯ ಶೆಟ್ಟಿ ಅಭಿನಯದ ಈ ಚಿತ್ರ .

ಶ್ರೀಸತ್ಯಸಾಯಿ ಆರ್ಟ್ಸ್ ಲಾಂಛನದಲ್ಲಿ ಕೆ.ಕೆ ರಾಧಾಮೋಹನ್ ನಿರ್ಮಿಸಿರುವ, “ಕೆಂಪಿರ್ವೆ” ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದ ಹಾಗೂ ಅಭಿ ದಾಸ್ – ಶರಣ್ಯ ಶೆಟ್ಟಿ ಜೋಡಿಯಾಗಿ ನಟಿಸಿರುವ “ನಗುವಿನ ಹೂಗಳ ಮೇಲೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಇದನ್ನೂ ಓದಿ ವಿಭಿನ್ನ ಕಥಾಹಂದರ ಹೊಂದಿರುವ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ . ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಮನೆಮಾತಾಗಿರುವ […]

ಮುಗಿಲ್ ಪೇಟೆ ಡೈರೆಕ್ಷರ್ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್..ಸಂಕ್ರಾಂತಿ ಹಬ್ಬಕ್ಕೆ ‘ದೇವನಾಂಪ್ರಿಯ’ ಫಸ್ಟ್ ಲುಕ್ ರಿಲೀಸ್..

ಜೋಡಿಹಕ್ಕಿ ಹೀರೋ ತಾಂಡವ್ ಈಗ ‘ದೇವನಾಂಪ್ರಿಯ’..ಸಂಕ್ರಾಂತಿ ಹಬ್ಬಕ್ಕೆ ಮುಗಿಲ್ ಪೇಟೆ ಡೈರೆಕ್ಟರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್..‘ಅಡಚಣೆಗಾಗಿ ಕ್ಷಮಿಸಿ’ ಮತ್ತು ‘ಮುಗಿಲ್ ಪೇಟೆ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಭರತ್ ಎಸ್. ನಾವುಂದ ಈಗ 3ನೇ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದ ಮೂಲಕ ‘ಜೋಡಿಹಕ್ಕಿ’ ಧಾರಾವಾಹಿ ಖ್ಯಾತಿಯ ನಟ ತಾಂಡವ್ ರಾಮ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಸುಗ್ಗಿ ಹಬ್ಬದ ವಿಶೇಷವಾಗಿ […]

ಜ.26ಕ್ಕೆ ಕೇಸ್ ಆಫ್ ಕೊಂಡಾಣ ಬಿಡುಗಡೆ… ಖಾಕಿ ಖದರ್‌ನಲ್ಲಿ ಚಿನ್ನಾರಿ ಮುತ್ತ

  ವಿಜಯ ರಾಘವೇಂದ್ರ , ಭಾವನಾ ಮೆನನ್‌ ನಟನೆಯ “ಕೇಸ್‌ ಆಫ್ ಕೊಂಡಾಣ’ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ದೇವಿಪ್ರಸಾದ್‌ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ‘ಸೀತಾರಾಮ್‌ ಬಿನೋಯ್‌’ ಎಂಬ ಚಿತ್ರ ಮಾಡಿದ್ದ ಇವರು ಈಗ ಹೈಪರ್‌ ಲಿಂಕ್‌ ಕಥೆ ಇರುವ ಇನ್ವೆಸ್ಟಿಗೇಷನ್‌ ಜಾನರ್‌ನ ಚಿತ್ರವನ್ನು ಮಾಡಿದ್ದಾರೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಹೀಗಾಗಿ ಚಿತ್ರತಂಡ ಮಾಧ್ಯಮವರ ಎದುರು ಹಾಜರಾಗಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್ ನಲ್ಲಿ ನಿನ್ನೆ ಕೇಸ್ ಆಫ್ […]

ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ಸಾಗಿದೆ “45” ಚಿತ್ರದ ಚಿತ್ರೀಕರಣ .

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ “45”. ಇದನ್ನೂ ಓದಿ ಸುಮ್ಮನೆ ಟಾರ್ಗೆಟ್‌ ಮಾಡುತ್ತಿದ್ದಾರೆ ಒಳ್ಳೆಯದಲ್ಲ : ರಾಕ್ಲೈನ್‌ ವೆಂಕಟೇಶ್‌ ಎಚ್ಚರಿಕೆ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ “45” ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ […]

Translate »