# Tags

ನಂದಿ ಬೆಟ್ಟದಲ್ಲಿ ಆರಂಭವಾದ ‘ಡ್ಯಾಡ್’ ಚಿತ್ರದ ಎರಡನೇ ಹಂತದ ಶೂಟಿಂಗ್

ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಡ್ಯಾಡ್” ಚಿತ್ರಕ್ಕೆ ಇತ್ತೀಚೆಗಷ್ಟೇ ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿತ್ತು.‌ ಈಗ ಎರಡನೇ ಹಂತದ ಚಿತ್ರೀಕರಣ ನಂದಿ ಬೆಟ್ಟದಲ್ಲಿ ನಡೆಯತ್ತಿದೆ. ಶಿವರಾಜಕುಮಾರ್, ಬೇಬಿ ನಕ್ಷತ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಹರೀಶ್‍ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್‍ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ […]

ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ “45” ಚಿತ್ರದ ವಿಶೇಷ ಪೋಸ್ಟರ್ .

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಸೆಪ್ಟೆಂಬರ್ 18, ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “45” ಚಿತ್ರತಂಡ ಉಪೇಂದ್ರ ಅವರಿಗೆ ಜನ್ಮದಿನದ […]

ಶಿವರಾಜಕುಮಾರ್ ರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ ಟ್ರೇಲರ್

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ‌. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ. […]

ಶಿವಣ್ಣನ ಹೆಸರಲ್ಲಿ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ..?

ಬೆಂಗಳೂರು: ಲೋಕಸಭಾ ಚುನಾವಣೆಯ ಕಣದಲ್ಲಿ ಗೀತಾ ಶಿವರಾಜ್ಕುಮಾರ್ ಕೂಡ ಇದ್ದಾರೆ. ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತನ್ನ ಹೆಸರಿನ ಆಸ್ತಿ ಹಾಗೂ ಪತಿಯ ಹೆಸರಿನ ಆಸ್ತಿಯ ಅಫಿಡೆವಿಟ್ ಸಲ್ಲಿಕೆ ಮಾಡಲಾಗಿದೆ. ಗೀತಾ ಶಿವರಾಜ್ಕುಮಾರ್ ಸಲ್ಲಿಕೆ ಮಾಡಿರುವ ಆಸ್ತಿಯ ಲೆಕ್ಕದಲ್ಲಿ ಶಿವಣ್ಣ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಶಿವರಾಜ್ಕುಮಾರ್ ಅವರ ನಿಜವಾದ ಹೆಸರು ಎಂಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. […]

ಚುನಾವಣಾ‌ ಪ್ರಚಾರ : ಬಂಜಾರ ಸಮುದಾಯದ ಉಡುಗೆ ತೊಟ್ಟು ಸಂಭ್ರಮಿಸಿದ ಗೀತಾ ಶಿವ ರಾಜ್‍ಕುಮಾರ್

ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗ ಅಖಾಡದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಗೀತಾರನ್ನು ಸಂಸದೆಯಾಗಿ ನೋಡಬೇಕೆಂಬ ಆಸೆ ಶಿವಣ್ಣ ಅವರಲ್ಲಿಯೂ ಇದೆ. ಈ ಬಾರಿ ಗೀತಾರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ. ಹಾಗೇ ಸಿನಿಮಾ ಶೂಟಿಂಗ್ ಜೊತೆ ಜೊತೆಗೆ ಗೀತಾ ಅವರ ಜೊತೆ ಪ್ರಚಾರ ಕಾರ್ಯದಲ್ಲೂ ತೊಡಗಿದ್ದಾರೆ.       ಇಂದು ಗೀತಾ ಅವರು ಶಿವಣ್ಣ ಜೊತೆಗೆ ತಾಂಡಾಗಳಿಗರ ತೆರಳಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಬಂಜಾರ ಸಮುದಾಯ ದೊಡ್ಡಮಟ್ಟದಲ್ಲಿ ಇರುವ ಕಾರಣ, […]

ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಸಿನಿಮಾ ಅನೌನ್ಸ್ ಮಾಡಿದ ಚಂದ್ರು

ಮೈಲಾರಿ 2010 ರಲ್ಲಿ ಕನ್ನಡ ಚಿತ್ರರಂಗದಲ್ಲಿ ಪ್ರೇಕ್ಷಕರ ಮನಗೆದ್ದು ಸೂಪರ್ ಹಿಟ್​​ ಆದ ಸಿನಿಮಾ. ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್​ ಜತೆ ನಿರ್ದೇಶನ ಮಾಡಿದ ಆರ್​ ಚಂದ್ರುಗೆ ದೊಡ್ಡ ಮಟ್ಟದಲ್ಲಿ ಮೈಲಾರಿ ಯಶಸ್ಸು ತಂದ ಕೊಟ್ಟ ಸಿನಿಮಾ. ಈ ಸಿನಿಮಾದ ಮುಹೂರ್ತ ನಡೆದು ಇಂದಿಗೆ 14 ವರ್ಷಗಳು ಕಳೆದಿವೆ. ಇದೇ ಖುಷಿಯಲ್ಲಿ ಆರ್​. ಸಿ ಸ್ಟುಡಿಯೋಸ್​ ಅಡಿ ಶಿವಣ್ಣನ ಜೊತೆ ನಿರ್ದೇಶಕ ಆರ್​. ಚಂದ್ರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಆರ್.‌ಸಿ. ಸ್ಟುಡಿಯೋಸ್​ನ ಆರನೇ ಚಿತ್ರವಾಗಿದೆ. ಈ […]

ಶಿವಣ್ಣ ಸಿನಿಮಾಗಳ ಮೇಲೆ ಯಾವುದೇ ನಿರ್ಬಂಧವಿಲ್ಲ : ಕಾಂಗ್ರೆಸ್ ದೂರಿಗೆ ಚುನಾವಣಾ ಆಯೋಗ ಸ್ಪಷ್ಟನೆ

‘ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಶಿವರಾಜ್​ಕುಮಾರ್ ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್​ಕುಮಾರ್​ ಅವರ ಸಿನಿಮಾ, ಬಿಲ್​ಬೋರ್ಡ್, ಜಾಹೀರಾತು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್​, ಸೋಶಿಯಲ್​ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು’ ಎಂದು ಕೋರಿಕೆ ಸಲ್ಲಿಕೆ ಆಗಿತ್ತು.   ಗೀತಾ ಶಿವರಾಜ್​ಕುಮಾರ್ (Shivarajkumar) ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧೆಗೆ ಇಳಿದಿದ್ದಾರೆ.  ಶಿವರಾಜ್​ಕುಮಾರ್  ಅವರು ಪತ್ನಿ ಪರವಾಗಿ ನಿರಂತರವಾಗಿ ಪ್ರಚಾರ ಮಾಡುತ್ತಿದ್ದಾರೆ. ಅವರು ಪ್ರಭಾವಿ ವ್ಯಕ್ತಿ ಆಗಿರುವುದರಿಂದ […]

ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ .

ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ . ಇದನ್ನೂ ಓದಿ:Holi Festival: ಹೋಳಿ ಹಬ್ಬದಂದು ಕಲರ್ ಕಲರ್ ಹಾಡಿಗೆ ನಟಿ ಸುಧಾರಾಣಿ ಮಸ್ತ್ ಸ್ಟೆಪ್ಸ್ “ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. […]

`ಮಹಾತ್ಮ ಕಬೀರ್’.. ರಾಜ್ ನಟನೆಗೆ ಕಟ್ ಹೇಳೋದನ್ನೇ ಮರೆತಿದ್ದರು ನಿರ್ದೇಶಕರು..!

1962 ರಲ್ಲಿ ತೆರೆಗೆ ಬಂದಿದ್ದು `ಮಹಾತ್ಮ ಕಬೀರ್’ ಸಿನಿಮಾ. ಇದು ಭಕ್ತಪ್ರಧಾನ ಸಿನಿಮಾ. ಕಬೀರ ಪಾತ್ರದಲ್ಲಿ ಡಾ.ರಾಜ್‌ಕುಮಾರ್ ಅವರು ನಟಿಸಿದ್ದರು. ಉಳಿದಂತೆ ಕೃಷ್ಣಕುಮಾರಿ, ಉದಯ್ ಕುಮಾರ್, ಎಂ ಎನ್ ಲಕ್ಷ್ಮೀದೇವಿ ಮಹಾಲಿಂಗ ಭಾಗವತರ್ ಸೇರಿದಂತೆ ಅನೇಕ ಕಲಾವಿದರು ತಾರಾಬಳಗದಲ್ಲಿದ್ದರು. ಪಿ. ಶ್ರೀನಿವಾಸ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದರು. ಸರ್ವೋದಯ ಬ್ಯಾನರ್‌ನಡಿ ಟಿ ಎನ್ ರೆಡ್ಡಿ ಸಿನಿಮಾ ನಿರ್ಮಾಣ ಮಾಡಿದ್ದರು. ಅನುಸೂಯದೇವಿ ಸಂಗೀತ ಸಂಯೋಜನೆ, ಜಾನಕಿರಾಂ-ಛಾಯಾಗ್ರಹಣ, ಎಂ ಎ ಪೆರುಮಾಳ್ ಸಂಕಲನ ಮಾಡಿದ್ದರು.   ಕಥೆಯ ಸಾರಾಂಶ: ಸ್ವಾಮಿ […]

ಸಿಲಿಕಾನ್ ಸಿಟಿಯಲ್ಲಿ ಅದ್ದೂರಿಯಾಗಿ ಸಾಗಿದೆ “45” ಚಿತ್ರದ ಚಿತ್ರೀಕರಣ .

ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಹಾಗು ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ “45”. ಇದನ್ನೂ ಓದಿ ಸುಮ್ಮನೆ ಟಾರ್ಗೆಟ್‌ ಮಾಡುತ್ತಿದ್ದಾರೆ ಒಳ್ಳೆಯದಲ್ಲ : ರಾಕ್ಲೈನ್‌ ವೆಂಕಟೇಶ್‌ ಎಚ್ಚರಿಕೆ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ “45” ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ […]

  • 1
  • 2
Translate »