# Tags

ಗತವೈಭವ’ ಹೀರೋ ದುಷ್ಯಂತ್ ನಿಶ್ಚಿತಾರ್ಥ|ರಾಜಕೀಯ ಕುಟುಂಬದ ರಚನಾ ಜೊತೆ ಹೊಸ ಜೀವನದ ಆರಂಭ

Dushyanth ಅವರು Simple Suni ನಿರ್ದೇಶನದ ‘ಗತವೈಭವ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಹೀರೋ ಆಗಿ ಕಾಲಿಟ್ಟಿದ್ದರು. ಇದೀಗ ಅವರು ಸದ್ದಿಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ತುಮಕೂರಿನ ಮಾಜಿ ಸಂಸದ Mudda Hanumegowda ಅವರ ಪುತ್ರಿ ರಚನಾ ಅವರನ್ನು ದುಷ್ಯಂತ್ ವರಿಸುತ್ತಿದ್ದಾರೆ. ಈ ಮದುವೆ ಮೂಲಕ ಎರಡು ರಾಜಕೀಯ ಕುಟುಂಬಗಳ ನಡುವೆ ಸಂಬಂಧ ಬೆಳೆದುಕೊಳ್ಳುತ್ತಿದೆ. ದುಷ್ಯಂತ್ ತಂದೆ S R Srinivas ಅವರು ಗುಬ್ಬಿ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ.ಎಂಗೇಜ್‌ಮೆಂಟ್ ಸಮಾರಂಭ ಅದ್ದೂರಿಯಾಗಿ ನೆರವೇರಿದ್ದು, ಕುಟುಂಬ ಸದಸ್ಯರು ಹಾಗೂ […]

“ಅವತಾರ ಪುರುಷ 2” ಚಿತ್ರದಲ್ಲೊಂದು ಭರ್ಜರಿ ರಾಪ್ ಸಾಂಗ್ : ಏಪ್ರಿಲ್ 5ಕ್ಕೆ ಬಿಡುಗಡೆ.

ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ “ಅವತಾರ ಪುರುಷ 2” ಚಿತ್ರದಿಂದ “ಇವನೇ ಅವತಾರ ಪುರುಷ” ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ […]

Translate »