# Tags

ವಿಮರ್ಶೆಗಳು ಹಿನ್ನಡೆ, ಕಲೆಕ್ಷನ್‌ನಲ್ಲಿ ಮುನ್ನುಗ್ಗಿದ ‘ರಾಜಾ ಸಾಬ್’

ಪ್ರಭಾಸ್ ಅವರು ಕಥೆಯನ್ನು ಒಪ್ಪಿಕೊಳ್ಳುವಾಗ ಸಾಕಷ್ಟು ಗಮನ ಹರಿಸುತ್ತಾರೆ. ಅವರು ‘ರಾಜಾ ಸಾಬ್’ ಚಿತ್ರವನ್ನು ಒಪ್ಪಿಕೊಂಡಾಗ ಎಲ್ಲರಿಗೂ ಅಚ್ಚರಿ ಆಗಿದ್ದಂತೂ ಸುಳ್ಳಲ್ಲ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರ ನೋಡಿದ ಅನೇಕರು ನೆಗೆಟಿವ್ ಆಗಿ ವಿಮರ್ಶೆ ನೀಡಿದ್ದಾರೆ. ಅಭಿಮಾನಿಗಳಿಗೂ ಸಿನಿಮಾ ಇಷ್ಟ ಆಗಿಲ್ಲ ಎಂದೇ ಹೇಳಬಹುದು. ಪ್ರಭಾಸ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ. ಇದಾದ ಬಳಿಕ ಹೀರೋ ಆಗಿ ಅವರು ಯಾವ ಸಿನಿಮಾದಲ್ಲೂ ನಟಿಸಿಲ್ಲ. ಅವರು ಕೆಲವು […]

ರಿಲೀಸ್ ಆಗುವ ಮೊದಲೇ ಹಾಟ್ ಟಾಪಿಕ್: ಒಟಿಟಿಯಲ್ಲಿ ‘ಭಗವಂತ ಕೇಸರಿ’ ಟ್ರೆಂಡಿಂಗ್

ದಳಪತಿ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರವು ಜನವರಿ 9 ರಂದು ಬಿಡುಗಡೆಗೆ ಸಿದ್ಧವಾಗಿದೆ. ಇದು ಬಾಲಯ್ಯನ ‘ಭಗವಂತ ಕೇಸರಿ’ಯ ರಿಮೇಕ್  ಮೂಲ ತೆಲುಗು ಚಿತ್ರವು IMDB ಯಲ್ಲಿ 5.8 ರೇಟಿಂಗ್ ಪಡೆದರೂ, ರಾಷ್ಟ್ರೀಯ ಪ್ರಶಸ್ತಿ ಗೆದ್ದಿದೆ. ವಿಜಯ್ ರಾಜಕೀಯ ಪ್ರವೇಶಿಸುವ ಮುನ್ನ ನಟಿಸಿದ ಕೊನೆಯ ಚಿತ್ರ ಇದಾಗಿದೆ ಎನ್ನಲಾಗಿದೆ. ಕಥೆಯಲ್ಲಿ ಕೆಲ ಬದಲಾವಣೆಗಳೊಂದಿಗೆ ‘ಜನ ನಾಯಗನ್’ ಸಿದ್ಧವಾಗಿದೆ. ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ರಿಲೀಸ್​​ಗೆ ರೆಡಿ ಇರೋದು ಗೊತ್ತೇ ಇದೆ. ಈ ಸಿನಿಮಾ ಬಾಲಯ್ಯ […]

‘ಜನ ನಾಯಗನ್’ ಎಫೆಕ್ಟ್? ಕೋರ್ಟ್‌ಗೆ ಹಾಜರಾದ ‘ರಾಜಾ ಸಾಬ್’ ಮತ್ತು ‘ಶಂಕರ ವರ ಪ್ರಸಾದ್’

ಸಂಕ್ರಾಂತಿಗೆ ತೆಲುಗಿನ ಹಲವು ದೊಡ್ಡ ಸಿನಿಮಾಗಳು ಬಲು ಅದ್ಧೂರಿಯಾಗಿ ಬಿಡುಗಡೆ ಆಗುತ್ತಿವೆ. ಪ್ರಭಾಸ್, ಮೆಗಾಸ್ಟಾರ್ ಚಿರಂಜೀವಿ, ರವಿತೇಜ ಅಂಥಹಾ ಸ್ಟಾರ್ ನಟರ ಸಿನಿಮಾಗಳು ಸಹ ಸಂಕ್ರಾಂತಿಗೆ ತೆರೆಗೆ ಬರುತ್ತಿವೆ. ಆದರೆ ಇದೀಗ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಮತ್ತು ಚಿರಂಜೀವಿ ನಟನೆಯ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ತಂಡಗಳು ನ್ಯಾಯಾಲಯದ ಮೆಟ್ಟಿಲೇರಿವೆ. ಸಂಕ್ರಾಂತಿಗೆ ಹಬ್ಬಕ್ಕೆ ಪ್ರತಿ ಬಾರಿಯಂತೆ ಈ ಬಾರಿಯೂ ತೆಲುಗು ಚಿತ್ರರಂಗದ ದೊಡ್ಡ ಸಿನಿಮಾಗಳು ತೆರೆಗೆ ಬರಲು ಸಜ್ಜಾಗಿವೆ. ಪ್ರಭಾಸ್ ನಟನೆಯ […]

ಟಾಲಿವುಡ್‌ನಲ್ಲಿ ʻಅಧಿರʼ – ಹೊಸ ಆಕ್ಷನ್ ಮತ್ತು ಎಂಟರ್ಟೈನ್‌ಮೆಂಟ್ ಶೀರ್ಷಿಕೆ

ವಿಶೇಷವಾಗಿ ಕಥೆ ಹೇಳುವಿಕೆಯ ಮೂಲಕವೇ ಟಾಲಿವುಡ್‌ನಲ್ಲಿ ಸದ್ದು ಮಾಡುತ್ತಿರುವ ನಿರ್ದೇಶಕರ ಸಾಲಿನಲ್ಲಿ ಪ್ರಶಾಂತ್‌ ವರ್ಮಾ ಸಹ ಕಾಣಿಸಿಕೊಳ್ಳುತ್ತಾರೆ. ಈಗಾಗಲೇ ಪ್ರೇಕ್ಷಕರ ಮನ ಗೆದ್ದಿರುವ ಪ್ರಶಾಂತ್ ವರ್ಮಾ, ಮತ್ತೊಮ್ಮೆ ಆರ್‌ಕೆಡಿ ಸ್ಟುಡಿಯೋಸ್ ಜೊತೆ ಕೈಜೋಡಿಸಿ, ಭಾರೀ ಬಜೆಟ್‌ನ ಸೂಪರ್‌ಹೀರೋ ಚಿತ್ರವನ್ನು ತೆರೆಗೆ ತರಲು ಸಜ್ಜಾಗಿದ್ದಾರೆ. ಟಾಲಿವುಡ್‌ನಲ್ಲಿ ಜಾಂಬಿ ಪ್ರಕಾರದ ಹೊಸ ಅಧ್ಯಾಯವನ್ನು ಪರಿಚಯಿಸಿ, ಭಾರತದ ಮೊದಲ ಮೂಲ ಸೂಪರ್‌ಹೀರೋ ಸಿನಿಮಾ ‌ʻಹನುಮಾನ್ʼ ಮೂಲಕ ಕ್ರಾಂತಿಗೆ ಮುನ್ನುಡಿ ಬರೆದಿದ್ದ ಈ ನಿರ್ದೇಶಕ, ಈಗ ಹೊಸ ಪ್ರಾಜೆಕ್ಟ್‌ನತ್ತ ಚಿತ್ತ ಹರಿಸಿದ್ದಾರೆ. ʻಅಧಿರʼ […]

Translate »