ಜ.26ಕ್ಕೆ ಕೇಸ್ ಆಫ್ ಕೊಂಡಾಣ ಬಿಡುಗಡೆ… ಖಾಕಿ ಖದರ್ನಲ್ಲಿ ಚಿನ್ನಾರಿ ಮುತ್ತ
ವಿಜಯ ರಾಘವೇಂದ್ರ , ಭಾವನಾ ಮೆನನ್ ನಟನೆಯ “ಕೇಸ್ ಆಫ್ ಕೊಂಡಾಣ’ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ದೇವಿಪ್ರಸಾದ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ‘ಸೀತಾರಾಮ್ ಬಿನೋಯ್’ ಎಂಬ ಚಿತ್ರ ಮಾಡಿದ್ದ ಇವರು ಈಗ ಹೈಪರ್ ಲಿಂಕ್ ಕಥೆ ಇರುವ ಇನ್ವೆಸ್ಟಿಗೇಷನ್ ಜಾನರ್ನ ಚಿತ್ರವನ್ನು ಮಾಡಿದ್ದಾರೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಹೀಗಾಗಿ ಚಿತ್ರತಂಡ ಮಾಧ್ಯಮವರ ಎದುರು ಹಾಜರಾಗಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್ ನಲ್ಲಿ ನಿನ್ನೆ ಕೇಸ್ ಆಫ್ […]