ಕಾನೂನು ಎಲ್ಲರಿಗೂ ಒಂದೇ ಅಂತ ನಂಬಿದ್ದೆ: ವಿಜಯಲಕ್ಷ್ಮಿ ದರ್ಶನ್
ಕೆಲ ದಿನಗಳ ಹಿಂದೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸರಿಗೆ ತಮ್ಮ ಬಗ್ಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದವರ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದರು. ಆದರೇ, ತಮ್ಮ ದೂರು ಅನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂದು ಈಗ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಯಾವಾಗಲೂ ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿದೆ ಎಂದು ನಂಬಿದ್ದೆ. ಆದರೆ ನಿಜವಾಗಿ ಹೇಳಬೇಕಾದರೆ, ನನ್ನ ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ. ನಾನು ದಾಖಲಿಸಿದ ದೂರನ್ನು […]