# Tags

ಕಾನೂನು ಎಲ್ಲರಿಗೂ ಒಂದೇ ಅಂತ ನಂಬಿದ್ದೆ: ವಿಜಯಲಕ್ಷ್ಮಿ ದರ್ಶನ್

ಕೆಲ ದಿನಗಳ ಹಿಂದೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಬೆಂಗಳೂರು ಪೊಲೀಸರಿಗೆ ತಮ್ಮ ಬಗ್ಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದವರ ವಿರುದ್ಧ ಲಿಖಿತ ದೂರು ಸಲ್ಲಿಸಿದ್ದರು. ಆದರೇ, ತಮ್ಮ ದೂರು ಅನ್ನು ಪೊಲೀಸರು ನಿರ್ಲಕ್ಷಿಸಿದ್ದಾರೆ ಎಂದು ಈಗ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಯಾವಾಗಲೂ ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ರೀತಿಯಲ್ಲಿದೆ ಎಂದು ನಂಬಿದ್ದೆ. ಆದರೆ ನಿಜವಾಗಿ ಹೇಳಬೇಕಾದರೆ, ನನ್ನ ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ. ನಾನು ದಾಖಲಿಸಿದ ದೂರನ್ನು […]

ದರ್ಶನ್‌ಗೆ ತೊಂದರೆಯಾದಾಗ ಖುಷಿ ಪಡುವ ವ್ಯಕ್ತಿ ನಾನಲ್ಲ : ಸುದೀಪ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಹದಿನೇಳು ಮಂದಿಯ ಗ್ಯಾಂಗ್ ಅನ್ನೇ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಇನ್ನು ಜಾಮೀನಿಗೆ ಕೂಡ ಅರ್ಜಿ ಸಲ್ಲಿಕೆ ಮಾಡಿಲ್ಲ. ದರ್ಶನ್ ವಿಚಾರವಾಗಿ ಮಾತನಾಡಿರುವ ಕಿಚ್ಚ ಸುದೀಪ್ ಪೊಲೀಸರು ಸುಮ್ಮ ಸುಮ್ಮನೆ ಅರೆಸ್ಟ್ ಮಾಡಿರೋದಲ್ಲ ಎಂದಿದ್ದಾರೆ. ನಟ ದರ್ಶನ್ ರೀತಿಯ ದೊಡ್ಡ ಸ್ಟಾರ್ ಅನ್ನು ಪೊಲೀಸರು ಸುಮ್ಮನೆ ಅರೆಸ್ಟ್ ಮಾಡಲು ಸಾಧ್ಯವಿಲ್ಲ. ಮೊದಲಿಗೆ ದರ್ಶನ್ ಈ ರೀತಿ ಮಾಡಿರಲು […]

ತೂಗುದೀಪ ಶ್ರೀನಿವಾಸ್‌ ಮಕ್ಕಳಾದರೂ ಶಾಲೆಗೆ ಸೈಕಲ್‌ನಲ್ಲಿಯೇ ಹೋಗುತ್ತಿದ್ದ ದರ್ಶನ್‌ & ದಿನಕರ್..!‌

ತಂದೆ ಇಂಡಸ್ಟ್ರಿಯಲ್ಲಿಯೇ ದೊಡ್ಡ ಖಳ ನಟನಾಗಿ ಹೆಸರು ಮಾಡಿದವರು. ಈಗ ಇಬ್ಬರು ಮಕ್ಕಳು ಆ ಹೆಸರನ್ನು ಕಾಪಾಡಿಕೊಂಡು ಬಂದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಟಾರ್ ನಟರಾಗಿ ಗುರುತಿಸಿಕೊಂಡರೆ, ದಿನಕರ್ ತೂಗುದೀಪ ಅವರು ಸ್ಟಾರ್ ಡೈರೆಕ್ಟರ್ ಆಗಿ ಗುರುತಿಸಿಕೊಂಡಿದ್ದಾರೆ. ಮೊದಲ ಸಿನಿಮಾ `ಜೊತೆಜೊತೆಯಲಿ’ ನಿರ್ದೇಶನ ಮಾಡುವ ಮೂಲಕವೇ ಯಶಸ್ಸು ಕಂಡಿದ್ದ ದಿನಕರ್ ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟರು. ಸದ್ಯ `ರಾಯಲ್’ ಸಿನಿಮಾ ನಿರ್ದೇಶನ ಮಾಡುತ್ತಿರುವ ದಿನಕರ್, ತಮ್ಮ ಬಾಲ್ಯ, ದರ್ಶನ್ ಜೊತೆಗಿನ ಬಾಂಧವ್ಯದ ಬಗ್ಗೆ`ಚಿತ್ತಾರʼದೊಂದಿಗೆ ಹಂಚಿಕೊಂಡಿದ್ದಾರೆ.   […]

Translate »