# Tags

ಕನ್ನಡಿಗರ ಹೃದಯಗಳಲ್ಲಿ ಸದಾ ಜೀವಂತ – 75ನೇ ಹುಟ್ಟುಹಬ್ಬದ ಅಂಗವಾಗಿ ವಿಷ್ಣುವರ್ಧನ್‌ಗೆ ವಿಶೇಷ ಗೌರವ

ಅದೊಂದು ಕೊರಗು ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಕನ್ನಡದ ಹೆಮ್ಮೆಯ ನಟ ವಿಷ್ಣುವರ್ಧನ್ ಅವರು ನಿಧನರಾಗಿ ೧೫ ವರ್ಷಗಳಾದರೂ ಅವರಿಗೆ ರಾಜ್ಯ ಸರ್ಕಾರದಿಂದ ‘ಕರ್ನಾಟಕ ರತ್ನ’ ಪ್ರಶಸ್ತಿ ಸಿಗಲಿಲ್ಲ ಎಂಬ ಬೇಸರ ಹಲವರಲ್ಲಿ ಇದ್ದೇ ಇತ್ತು. ಆ ಬೇಸರ ಕೊನೆಗೂ ಶಮನವಾಗಿದೆ. ಇತ್ತೀಚೆಗೆ ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿಷ್ಣುವರ್ಧನ್ ಅವರ ೭೫ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಶಸ್ತಿ ಘೋಷಣೆಯಾಗಿರುವುದು, ಇದಕ್ಕಿಂತ ಇನ್ನೇನು […]

Translate »