# Tags

“ಕಾಂತಾರ ಭಾರತೀಯ ಸಿನಿಮಾದ ಇತಿಹಾಸದಲ್ಲಿ ಹೊಸ ಮೈಲಿಗಲ್ಲು” : ಯಶ್

ಹೊಂಬಾಳೆ ಫಿಲಮ್ಸ್ ನಿರ್ಮಾಣದ ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ನಿನ್ನೆ ಬಿಡುಗಡೆಯಾಗಿ ಪ್ರೇಕ್ಷಕರ ಮನಸೂರೆಗೊಂಡಿದೆ. ಸಾಮಾನ್ಯ ಅಭಿಮಾನಿಗಳಷ್ಟೇ ಅಲ್ಲ, ಚಿತ್ರರಂಗದ ಸೆಲೆಬ್ರಿಟಿಗಳೂ ಸಹ ಈ ಚಿತ್ರವನ್ನು ಮೆಚ್ಚಿ ಶ್ಲಾಘಿಸುತ್ತಿದ್ದಾರೆ. ಈಗಾಗಲೇ ಪ್ರಭಾಸ್, ಜೂ.ಎನ್‌ಟಿಆರ್, ಸಂದೀಪ್ ರೆಡ್ಡಿ ವಂಗಾ ಮೊದಲಾದವರು ತಮ್ಮ ಪ್ರತಿಕ್ರಿಯೆ ಹಂಚಿಕೊಂಡಿದ್ದರು. ಇತ್ತೀಚೆಗೆ ಕನ್ನಡದ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ಯಶ್, ಪತ್ನಿ ರಾಧಿಕಾ ಪಂಡಿತ್ ಜೊತೆ ಚಿತ್ರ ವೀಕ್ಷಿಸಿ ತಮ್ಮ ಅನಿಸಿಕೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. ಯಶ್ ತಮ್ಮ ಬರಹದಲ್ಲಿ, “ಕಾಂತಾರ: ಚಾಪ್ಟರ್ 1 ಭಾರತೀಯ […]

ಹಾಲಿವುಡ್ ಆ್ಯಕ್ಷನ್ ನಿರ್ದೇಶಕರೊಂದಿಗೆ ಶೂಟಿಂಗ್ ಪೂರ್ಣ, ಯಶ್ ಲಂಡನ್‌ನಲ್ಲಿ ಹಂಚಿಕೆ ಚರ್ಚೆಗೆ

ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ, ಮುಂಬೈ ಶೂಟಿಂಗ್ ಪೂರ್ಣಗೊಂಡ ನಂತರ ಈಗ ಲಂಡನ್‌ಕ್ಕೆ ತೆರಳಿದ್ದು, ಅಂತರರಾಷ್ಟ್ರೀಯ ಚಲನಚಿತ್ರ ವಿತರಣಾ ಸಂಸ್ಥೆಗಳೊಂದಿಗೆ ದೊಡ್ಡ ಕೊಲಾಬರೇಷನ್‌ನಿಗಾಗಿ ಮಾತುಕತೆ ನಡೆಸುತ್ತಿದ್ದಾರೆ. ಮುಂಬೈನಲ್ಲಿರುವ ಸೆಟ್‌ಗಳಲ್ಲಿ ಹಾಲಿವುಡ್ ಆ್ಯಕ್ಷನ್ ನಿರ್ದೇಶಕ ಜೆಜೆ ಪೆರ್ರಿ ಅವರ ಸಹಯೋಗದಲ್ಲಿ ಚಿತ್ರದಲ್ಲಿ ಪ್ರಮುಖ ಆ್ಯಕ್ಷನ್ ದೃಶ್ಯಗಳು ಶೂಟ್ ಮಾಡಲಾಗಿದೆ. ‘ಫಾಸ್ಟ್ & ಫ್ಯೂರಿಯಸ್’, ‘ಜಾನ್ ವಿಕ್’, ‘ಡೇ ಶಿಫ್ಟ್’ ಶೈಲಿಯ ಫೈಟ್ ದೃಶ್ಯಗಳಿಗೆ ಪರಿಣಿತರಾದ ಪೆರ್ರಿ, ಮುಂಬೈನಲ್ಲಿ ಕಳೆದ ಒಂದು ತಿಂಗಳು ಯಶ್ […]

ಟಾಕ್ಸಿಕ್ ಶೂಟಿಂಗ್ :ಬೆಂಗಳೂರಲ್ಲಿಯೇ ಬೀಡು ಬಿಟ್ಟ ನಯನತಾರಾ, ತಾರಾ ಸುತಾರಿಯಾ, ಹುಮಾ ಖುರೇಷಿ, ಕಿಯಾರಾ

ಟಾಕ್ಸಿಕ್ ಚಿತ್ರದ ಮೂರು ಹಂತದ ಶೂಟಿಂಗ್ ಕಂಪ್ಲೀಟ್  ಆಗಿದೆ. ನಾಲ್ಕನೆ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿಯೇ ನಡೆಯುತ್ತಿದೆ. ಈಗಾಗಲೇ ಮುಂಬೈಯಲ್ಲಿ ಅತಿ ದೊಡ್ಡ ಹಂತದ ಶೂಟಿಂಗ್ ಮುಗಿದಿದೆ. ಅಲ್ಲಿಂದ ಗೋವಾಕ್ಕೆ ಬಂದ ಸಿನಿಮಾ ತಂಡ ಇಲ್ಲೂ ಮಹತ್ವದ ದೃಶ್ಯಗಳನ್ನ ಸೆರೆಹಿಡಿದುಕೊಂಡಿದೆ. ಇದೀಗ ನಾಲ್ಕೆಯ ಹಂತದ ಶೂಟಿಂಗ್ ಬೆಂಗಳೂರಿನಲ್ಲಿಯೇ  ನಡೆಯುತ್ತಿದೆ. ಈ ಒಂದು ಹಂತದಲ್ಲಿ ಚಿತ್ರದ ಮಹತ್ವದ ಭಾಗದ ಶೂಟಿಂಗ್ ನಡೆಯುತ್ತದೆ. ಆ ಹಿನ್ನೆಲೆಯಲ್ಲಿ ಸಿನಿಮಾದ ನಾಲ್ವರು ನಟಿಮಣಿಯರು ಬೆಂಗಳೂರಿಗೆ ಬಂದಿದ್ದಾರೆ.   ಚಿತ್ರದ ಇತರ ವಿಚಾರಕ್ಕೆ ಬಂದ್ರೆ, ಸಿನಿಮಾದಲ್ಲಿರೋ […]

ಯಶ್‌ ಬಗ್ಗೆ ಶಾರುಖ್‌ ಖಾನ್‌ ಹೇಳಿದ್ದೇನು..?

ಶಾರುಖ್ ಖಾನ್‌ಗೂ ದಕ್ಷಿಣ ಭಾರತದ ಹೀರೋಗಳಿಗೂ ಒಂದು ಬಿಡಲಾರದ ನಂಟಿದೆ. ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚಾಗಿ ನಟಿಸದೇ ಹೋದರೂ ಇಲ್ಲಿನ ಸೂಪರ್‌ಸ್ಟಾರ್‌ಗಳಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅಂತಹ ನಟರಲ್ಲಿ ಇತ್ತೀಚೆಗೆ ಸೇರ್ಪಡೆಯಾಗಿರುವುದು ರಾಕಿಂಗ್ ಸ್ಟಾರ್ ಯಶ್. ಇತ್ತೀಚೆಗೆ ಶಾರುಖ್ ದುಬೈನಲ್ಲಿ ನೀಡಿದ ಕಾರ್ಯಕ್ರಮದಲ್ಲಿ ಯಶ್ ಹೆಸರನ್ನು ಪ್ರಸ್ತಾಪಿಸಿ ಮಾತಾಡಿದ್ದಾರೆ. ಇತ್ತೀಚೆಗೆ ಶಾರುಖ್ ಖಾನ್ ದುಬೈನ ಗ್ಲೋಬಲ್ ವಿಲೇಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಿಂಗ್ ಖಾನ್ ಅನ್ನು ನೋಡುವುದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಇದೇ ಇವೆಂಟ್‌ನಲ್ಲಿ ಸೋಶಿಯಲ್ […]

ಯಶ್ ಭಾರತದ ದುಬಾರಿ ವಿಲನ್

  ಕೆಜಿಎಫ್ 2’ ಸಿನಿಮಾದ ಬಳಿಕ ಯಶ್ ರೇಂಜ್ ಬದಲಾಗಿದೆ. ಈಗ ಅವರು ಭಾರತದ ಟಾಪ್ ಪ್ಯಾನ್ ಇಂಡಿಯಾ ನಟರಲ್ಲಿ ಒಬ್ಬರು. ಯಶ್ ಇದೀಗ ಮತ್ತೊಂದು ಹೊಸ ದಾಖಲೆಗೆ ಕಾರಣರಾಗಿದ್ದಾರೆ. ಭಾರತದಲ್ಲಿ ಆ್ಯಂಟಿ ಹೀರೋ ಪಾತ್ರ ನಿರ್ವಹಿಸಲು ಅತಿ ಹೆಚ್ಚು ಸಂಭಾವನೆ ಪಡೆದ ನಟ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಅಂದಹಾಗೆ ಯಾವ ಸಿನಿಮಾಕ್ಕೆ ಇವರು ದಾಖಲೆ ಮೊತ್ತದ ಸಂಭಾವನೆ ಪಡೆದಿದ್ದಾರೆ.                         […]

ಮೃತರ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಿಸಿದ ಯಶ್‌ ಸ್ನೇಹಿತರು

ರಾಕಿಂಗ್ ಸ್ಟಾರ್ ಯಶ್ ಬರ್ತ್​ಡೇ ದಿನ ಫ್ಲೆಕ್ಸ್ ಕಟ್ಟಲು ಹೋಗಿ ಕರೆಂಟ್ ಶಾಕ್ ತಗುಲಿ ಮೃತಪಟ್ಟ ಯಶ್ ಅಭಿಮಾನಿಗಳು ಕುಟುಂಬಕ್ಕೆ ನಟನ ಸ್ನೇಹಿತರು ಪರಿಹಾರದ ಚೆಕ್ ತಲುಪಿಸಿದ್ದಾರೆ. ಯಶ್ ಸ್ನೇಹಿತರಾದ ರಾಕೇಶ್, ಚೇತನ್ ಹಾಗೂ ಗದಗ ಜಿಲ್ಲೆಯ ಯಶ್ ಅಭಿಮಾನಿ ಬಳಗದ‌ ಅಧ್ಯಕ್ಷ ಮಂಜುನಾಥ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಮೃತ ಮೂವರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಿದ್ದಾರೆ. ಮೃತಪಟ್ಟ ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ […]

KGF ಸಿನಿಮಾ ಬರೋದಕ್ಕೆ ಮುಂಚೆ ‘ಯಶ್’ ಯಾರು ಅಂತಾನೆ ಗೊತಿರಲಿಲ್ಲ ಎಂದ ಅಲ್ಲೂ ಅರವಿಂದ್ …

‘KGF’ ಸರಣಿ ಸಿನಿಮಾಗಳಿಂದ ಇಡೀ ಭಾರತೀಯ ಚಿತ್ರರಂಗವೇ ಮತ್ತೊಮ್ಮೆ ಸ್ಯಾಂಡಲ್‌ವುಡ್ ಕಡೆ ತಿರುಗಿ ನೋಡುವಂತಾಯಿತು. ‘KGF’ ಕನ್ನಡದ ಹೆಮ್ಮೆ. ಇಂತಾದೊಂದು ಸಿನಿಮಾ ಮೂಡಿ ಬರಲು ಯಶ್ ಶ್ರಮವನ್ನು ಮರೆಯುವಂತಿಲ್ಲ. ರಾಕಿಂಗ್ ಸ್ಟಾರ್ ಈಗ ಪ್ಯಾನ್ ಇಂಡಿಯಾ ಸೂಪರ್ ಸ್ಟಾರ್ ಆಗಿ ಮೆರೆಯುತ್ತಿದ್ದಾರೆ. ಕನ್ನಡ ನಟ ಯಶ್ ಕುರಿತು ತೆಲುಗು ಸಿನಿಮಾ ನಿರ್ಮಾಪಕ ಅಲ್ಲು ಅರವಿಂದ್ ಇತ್ತೀಚೆಗೆ ನೀಡಿದ್ದ ಹೇಳಿಕೆ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸುದ್ದಿಗೋಷ್ಠಿಯೊಂದರಲ್ಲಿ ಪತ್ರಕರ್ತರು ಕೇಳಿದ ಯಾವುದೋ ಪ್ರಶ್ನೆಗೆ […]

Translate »