# Tags

‘ಮನದ ಕಡಲು’ ; ‘ಮುಂಗಾರು ಮಳೆ’ ನಿರ್ಮಾಪಕರ ಜತೆ ಯೋಗರಾಜ್ ಭಟ್ ಸಿನಿಮಾ 

    ಮುಂಗಾರು ಮಳೆ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹಲವರಿಗೆ ಬದುಕು ಸಿಕ್ಕಿತ್ತು. ನಿರ್ದೇಶಕ ಯೋಗರಾಜ್ ಭಟ್ ಮತ್ತು ನಿರ್ಮಾಪಕ ಇ. ಕೃಷ್ಣಪ್ಪ ಅವರಿಗೂ ಈ ಸಿನಿಮಾದ ಅದೃಷ್ಟ ತಂದುಕೊಟ್ಟಿತ್ತು. ಇದೀಗ 18 ವರ್ಷಗಳ ನಂತರ ಯೋಗರಾಜ್ ಭಟ್ ಮತ್ತು ಇ. ಕೃಷ್ಣಪ್ಪ ಒಂದಾಗಿದ್ದು, ಮತ್ತೊಂದು ಹೊಸ ಪ್ರಾಜೆಕ್ಟ್‌ಗೆ ಕೈ ಹಾಕಿದ್ದಾರೆ. ಈ ಜೋಡಿಯ ಹೊಸ ಸಿನಿಮಾಕ್ಕೆ ‘ಮನದ ಕಡಲು’ ಎಂದು ಹೆಸರಿಡಲಾಗಿದೆ. ಈ ಬಾರಿ ಯೋಗರಾಜ್ ಭಟ್ ಅವರು ಹೊಸ ಮುಖಗಳಿಗೆ ಆದ್ಯತೆ ನೀಡಿದ್ದಾರೆ. ‘ಫಿಸಿಕ್ಸ್ […]

“ಕುಲದಲ್ಲಿ ಕೀಳ್ಯಾವುದೋ” ಅಂತಿದ್ದಾರೆ ಮಡೆನೂರ್ ಮನು

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ನವರಾತ್ರಿಯ ಶುಭ ಸಂದರ್ಭದಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನುಗ್ಗೇಹಳ್ಳಿ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ನಿರ್ಮಾಪಕಿ ವಿದ್ಯಾ ಅವರೆ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಸಂತೋಷ್ ಕುಮಾರ್ ಎ.ಕೆ, ನಿರ್ದೇಶಕ ಕೆ.ರಾಮನಾರಾಯಣ್, ನಾಯಕ […]

Translate »